ಇಲಾಖೆಗಳ‌ ಅಧಿಕಾರಿಗಳೊಡನೆ ಸಭೆ

ಹಾಸನ ಜಿಲ್ಲೆಯ ಸಕಲೇಶಪುರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನಾ ಜಿಲ್ಲಾದಿಕಾರಿ ಕಚೇರಿಯಲ್ಲಿ ಇಲಾಖೆಗಳ‌ ಅಧಿಕಾರಿಗಳೊಡನೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಮಾಹಿತಿ‌ ಪಡೆದರು.ಈ ವೇಳೆ ಜಿಲ್ಲಾಧಿಕಾರಿ ಆರ್.ಗಿರೀಶ್, ಶಾಸಕ ಪ್ರೀತಂ ಗೌಡ, ಉಸ್ತುವಾರಿ ಕಾರ್ಯದರ್ಶಿ ನವೀನ್  ರಾಜ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

Post a Comment

Previous Post Next Post