ಹಾಸನದಲ್ಲಿ ಎಸಿಬಿ ಬಲೆಗೆ ಬಿದ್ದ ಆರ್.ಐ.


#ಹಾಸನ : ಎಸಿಬಿ ಡಿವೈಎಸ್ಪಿ  ಕೃಷ್ಣಮೂರ್ತಿ ನೇತೃತ್ವದಲ್ಲಿ ದಾಳಿ

#ಎಸಿಬಿ ಬಲೆಗೆ ಬಿದ್ದ ಆರ್.ಐ.

ಆಲೂರು ತಾಲೂಕಿನ ಕಸಬಾ ಹೋಬಳಿಯ ಆರ್.ಐ. ಹರೀಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

ವೃದ್ಯಾಪ್ಯ ವೇತನಕ್ಕೆ ಅರ್ಜಿದಾರರಿಂದ ಲಂಚಕ್ಕೆ ಬೇಡಿಕೆ

ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದ ರಂಗನಾಥ

ಇಂದು ಮೂರು ಸಾವಿರ ಲಂಚದ ಹಣ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 

ಆರ್.ಐ. ಹರೀಶ ವಿರುದ್ದ  ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು

ಪ್ರತಿ ಕೆಲಸಕ್ಕೂ ಸಾರ್ವಜನಿಕರಿಂದ ಲಂಚ ಕೇಳುತ್ತಿದ್ದ ಆರ್.ಐ.

Post a Comment

Previous Post Next Post