ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಸಿಬ್ಬಂದಿಗಳ ಸಮ್ಮುಖದಲ್ಲಿ ಜನ ಸಂಪರ್ಕ ಸಭೆ.

ಹಾಸನ.ಏ.೦೯:- ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಏ.೯ರಂದು ಬೇಲೂರು ತಾಲ್ಲೂಕ್ ಕಸಬಾ ನಾಡಕಚೇರಿಯಲ್ಲಿ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮ್ಮುಖದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಾಯಿತು. 



Post a Comment

Previous Post Next Post