ಕೊರೋನಾ ವೈರಾಣು ನಿಯಂತ್ರಣಕ್ಕೆ ಸ್ಥಳೀಯ ರಸ್ತೆ, ಪ್ರಯಾಣಿಕರ ತಂಗುದಾಣ, ಅಂಗಡಿ ಮುಂಗಟ್ಟುಗಳ ಮುಂಭಾಗಕ್ಕೆ ಸ್ಯಾನಿಟೈಸ್ ಮಾಡಲಾಯಿತು.

ಕರೋನಾ ವೈರಸ್ ಹೆಚ್ಚುತ್ತಿರುವ ಸಂರ‍್ಭದಲ್ಲಿ ಜನನಿಬಿಡ ಪ್ರದೇಶಗಳನ್ನು ಯಂತ್ರದ ಸಹಾಯದಿಂದ ಸ್ಯಾನಿಟೈಸರ್ ಸಿಂಪರಣೆ ಮಾಡಲಾಯಿತು.  ಪರ‍್ವಾಹ್ನ ೧೦ ಗಂಟೆಯ ಬಳಿಕ ಪುರಸಭೆ ಸಿಬ್ಬಂದಿಗಳು ಕರ‍್ಯಕ್ಕಿಳಿದರು. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಜನಸಂಚಾರ ಇಲ್ಲದ ಕಾರಣ ಪರಿಣಾಮಕಾರಿಯಾಗಿ ಸ್ಯಾನಿಟೈಸರ್ ಸಿಂಪರಣೆ ಮಾಡಲಾಯಿತು.


ಈ ಸಂರ‍್ಭದಲ್ಲಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಸುಜಯ್ ಬೆಳಗ್ಗೆ ೬ ರಿಂದ ೧೦ ರವರೆಗೆ ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದು ಹೆಚ್ಚಾಗಿ ಸರ‍್ವಜನಿಕರು ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗಡಿ‌ ಮುಂಗಟ್ಟುಗಳಿಗೆ ಸ್ಯಾನಿಟೈಜರ್ ಸಿಂಪಡಿಸಲಾಗುತ್ತಿದೆ.ಸರ‍್ವಜನಿಕರು ಸಾಮಾಜಿಕ ‌ಅಂತರ ಕಾಪಾಡಿಕೊಳ್ಳಬೇಕು.ಅಲ್ಲದೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದರು.

ಈ ಸಂರ‍್ಭದಲ್ಲಿ ಪುರಸಭೆಯ ಅಭ್ಯಂತರರಾದ ಮಧುಸೂದನ್, ಆರೋಗ್ಯ ನಿರೀಕ್ಷಕರಾದ ಲೋಹಿತ್ ಸಿಬ್ಬಂದಿಗಳು ಹಾಜರಿದ್ದರು.


Post a Comment

Previous Post Next Post