ಹಾಸನ: ದುದ್ದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂನ್ ೩೦ ರ ಬೆಳಿಗ್ಗೆ ಸುಮಾರು ೧೧ ಗಂಟೆಗೆ ದುದ್ದದಲ್ಲಿ ಮುಖಂಡ ಬಾಗೂರು ಮಂಜೇಗೌಡ ಅವರ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಕೆಪಿಸಿಸಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಂಸದ ಡಿ.ಕೆ.ಸುರೇಶ್, ಧ್ರುವನಾರಾಯಣ್, ಜಿಲ್ಲಾಧ್ಯಕ್ಷ ಜಾವಗಲ್ಮಂಜುನಾಥ್, ಎಂ.ಎಲ್.ಸಿ. ಎಂ.ಎ. ಗೋಪಾಲಸ್ವಾಮಿ , ಹಿರಿಯ ಮುಖಂಡ ಹೆಚ್.ಕೆ. ಜವರೇಗೌಡ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿರುವ.
ಗೌರವನ್ವಿತ ಪತ್ರಿಕಾ ಸಂಪಾದಕರು
, ವರದಿಗಾರರು, ದೃಶ್ಯಮಾಧ್ಯಮದವರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕಾಗಿ ವಿನಂತಿ
-ಬಾಗೂರು ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ಮುಖಂಡರು, ಹಾಸನ ಜಿಲ್ಲೆ
Tags
ಹಾಸನ
