ಅರಕಲಗೂಡಿನ ವಡ್ಡರಹಳ್ಳಿ ಕಾಲುವೆ ಏರಿಯ ಮೇಲೆ ಅಪಘಾತ

ಅರಕಲಗೂಡು ತಾಲೂಕಿನ ವಡ್ಡರಹಳ್ಳಿ ಕಾಲುವೆ ಏರಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದರವಿ ಎಂಬುವವರಿಗೆ ಟ್ರ್ಯಾಕ್ಟರ್ ಚಾಲಕ ತನ್ನ ವಾಹನವನ್ನು ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದು ಪರಿಣಾಮ ಗಂಭೀರ ಗಾಯಗೊಂಡಿರುವ ರವಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ . ಇನ್ನು ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ .

Post a Comment

Previous Post Next Post