ಸಕಲೇಶಪುರ ಪಟ್ಟಣದ ಅಗ್ರಹಾರಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜುರವರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಮಳೆಯಿಂದ ಹಾನಿಯಾಗಿರುವ ಮನೆಗಳನ್ನು ವೀಕ್ಷಿಸಿದರು , ಹಾಗೂ ಸ್ಥಳೀಯರಿಂದ ಮೂಲಭೂತ ಸೌಕರ್ಯಗಳಿಂದ ಹಿಂದೂಳಿದಿರುವ ಬಗ್ಗೆ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿದ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು
Tags
ಸಕಲೇಶಪುರ