ಹೆತ್ತೂರು ನಾಳೆ ಪುರ್ವ ಕಾಲೇಜು ಆವರಣದಲ್ಲಿ ವನಮಹೋತ್ಸವ

 ಸಕಲೇಶಪುರ: ರಾಷ್ಟ್ರೀಯ ವನ ಮಹೋತ್ಸವ ಸಪ್ತಾಹದ ಅಂಗವಾಗಿ ಯಸಳೂರು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಇಲ್ಲಿನ ರ‍್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪುರ್ವ ಕಾಲೇಜು ಆವರಣದಲ್ಲಿ ವನಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.


ಈ ಕರ‍್ಯಕ್ರಮದ ಉದ್ಘಾಟನೆಯನ್ನು ಯಸಳೂರು ವಲಯದ ಉಪ ವಲಯ ಅರಣ್ಯಾಧಿಕಾರಿ ಶ್ರೀ ವಿಜಯ್ ಕುಮಾರ್ ಜಿ.ಎಸ್ ನೆರವೇರಿಸಲಿದ್ದಾರೆ. ಸಮಯ: ಪರ‍್ವಾಹ್ನ ೧೦:೩೦ದಿನಾಂಕ: ೦೪/೦೭/೨೦೨೩ನೇ ಮಂಗಳವಾರ.

Post a Comment

Previous Post Next Post