ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದ ವತಿಯಿಂದ ಹಾಸನದ ಗೌರಿಕೊಪ್ಪಲಿನ ಮುಖ್ಯ ರಸ್ತೆಯಲ್ಲಿರುವ ವಿಸ್ತಾರ ಅಕಾಡೆಮಿಯಲ್ಲಿ ಆಗಸ್ಟ್ 12 ಶನಿವಾರ ಇಳಿಹೊತ್ತು 3:30 ಕ್ಕೆ ಹಾಸನ ತಾಲ್ಲೂಕು ಅಧ್ಯಕ್ಷರಾದ ಕೆ.ಸಿ.ಗೀತಾರವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಪಯಣ ಹೆಜ್ಜೆ ಮಾಸಿಕ ಕಾರ್ಯಕ್ರಮವನ್ನು ಬಿ.ವಿ. ವೇದಶ್ರೀ ನಿಶಿತ್ರವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕಾರ್ಯದರ್ಶಿ ನೀಲಾವತಿ ಸಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tags
ಹಾಸನ