ಕೆಲಸಕ್ಕಾಗಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಹೆಬ್ಬ ಸಾಲೆ ಬಳಿ ಪಲ್ಟಿ ಆಗಿದೆ.
ಟಾಟಾ ಎಸ್ ವಾಹನದಲ್ಲಿ ಸುಮಾರು 15 ಕ್ಕೂ ಮಿಕ್ಕಿ ಜನರನ್ನು ಕರೆದೋಯ್ಯಲಾಗುತ್ತಿತ್ತು
ಹೆಬ್ಬಾಸಾಲೆ ಬಳಿ ಈ ವಾಹನ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ
ತಾಲ ಕುಡುಗರಹಳ್ಳಿಯಿಂದ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ.
ಟಾಟಾ ಎಸ್ ವಾಹನದಲ್ಲಿ ಸುಮಾರು 15 ಕ್ಕೂ ಮಿಕ್ಕಿ ಜನರನ್ನು ಕರೆದೋಯ್ಯಲಾಗುತ್ತಿತ್ತು
ಹೆಬ್ಬಾಸಾಲೆ ಬಳಿ ಈ ವಾಹನ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ
ತಾಲ ಕುಡುಗರಹಳ್ಳಿಯಿಂದ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ.
Tags
ಸಕಲೇಶಪುರ